Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ಮಣಿಪಾಲ ಜ್ಞಾನಸುಧಾ: ಅಥ್ಲೆಟಿಕ್ಸ್ ನಲ್ಲಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ – ವಾಟರ್ ಪೋಲೊ ಸ್ಪರ್ಧೆಯಲ್ಲಿ ಪಾರ್ಥ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 100ಮೀ. ಹಾಗೂ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ. ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಬಸವನಗುಡಿ ಬೆಂಗಳೂರಿನಲ್ಲಿಆಯೋಜಿಸಿದ…

abhi

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆಯಿಂದ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದಾರೆ. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ…

abhi

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಇಂತಹ ಅಕ್ರಮ ಗೋ ಹತ್ಯೆ ದಂಧೆಗಳನ್ನು, ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಬಯಲು ಮಾಡುವುದು ನಮ್ಮ ಹಿಂದೂ ಕಾರ್ಯಕರ್ತರೇ ಎನ್ನುವುದನ್ನು ನಾವು ಗಮನಿಸಬೇಕಾದ ಅಂಶ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎನ್ನುವ ಭರವಸೆಯಿಂದ, ಆರೋಪಿಗಳು…

abhi
- Sponsored -
Ad imageAd image

Discover Categories

Entertainment

6 Articles

Technology

5 Articles

Travel

6 Articles

rolex replica watches

rolex replica watchesreplica watches ukbreitling replica watches

Bhavith

ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ

        ಕಾರ್ಕಳ, ಅ.31:ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್…

abhi

ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

  ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು…

abhi

ಮಹಾಮಜ್ಜನ ಸಜ್ಜಾದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ: ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ

    ಕಾರ್ಕಳ,ನ. 09 : ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ…

abhi

Medicaid Expansion Improves Hypertension and Diabetes Control

We are just an advanced breed of monkeys on a minor planet…

abhi

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ…

abhi

ಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ

 ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52…

abhi
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

ವಂದೇ ಮಾತರಂಗೆ 150 ವರ್ಷದ ಸಂಭ್ರಮ : ಕಾರ್ಕಳ ಬಿಜೆಪಿ ವತಿಯಿಂದ ವಂದೇ ಮಾತರಂ ಗಾಯನ

ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ಬೆಳಿಗ್ಗೆ 10.30ಕ್ಕೆ ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕರು ಮಾಜಿ ಸಚಿವರಾದ  ವಿ ಸುನಿಲ್‌ ಕುಮಾರ್‌  ಉಪಸ್ಥಿತಿಯಲ್ಲಿ ಕಾರ್ಕಳದ ಮಂಡಲಾಧ್ಯಕ್ಷರಾದ…

abhi