Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131
ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐಸಿಸ್ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಭಯಾನಕ ಸಂಗತಿಗಳು ಹೊರಬಿದ್ದಿವೆ. ಬಂಧಿತರಲ್ಲಿ ಒಬ್ಬನಾದ ಡಾ. ಅಹ್ಮದ್ ಮೊಹಿಯುದ್ದೀನ್ ಸೈಯದ್ ಜಗತ್ತಿನ ಅತ್ಯಂತ ಮಾರಣಾಂತಿಕ ವಿಷಗಳಲ್ಲಿ ಒಂದಾದ ‘ರಿಸಿನ್’ ಅನ್ನು ತಯಾರಿಕೆಯಲ್ಲಿ ತೊಡಗಿದ್ದು, ಈ ಮಾರಣಾಂತಿಕ ವಿಷವನ್ನು ಸಾಮೂಹಿಕ ಹತ್ಯೆಗೆ ಬಳಸಲು ಸಂಚು ರೂಪಿಸಿದ್ದ ಎನ್ನುವ ಆತಂಕಕಾರಿ ಮಾಹಿತಿ ಬಯಲಿಗೆ ಬಂದಿದೆ. ಚೀನಾದಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಡಾ. ಅಹ್ಮದ್ ಮೊಹಿಯುದ್ದೀನ್ ಸೈಯದ್, ತನ್ನ ವೈದ್ಯಕೀಯ ಜ್ಞಾನವನ್ನು ಬಳಸಿ ಹರಳೆಣ್ಣೆ ಬೀಜಗಳಿಂದ ‘ರಿಸಿನ್’ ಎಂಬ ಮಾರಣಾಂತಿಕ…
rolex replica watchesAudemars Piguet replicabreitling replica watches
ಕಾರ್ಕಳ,ನ.05: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮವು ನ.3ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಮಾತನಾಡಿ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ ನಿಶ್ಚಯ ಮುಖ್ಯ. ಪ್ರತಿದಿನ ಹೊಸದಾಗಿ ಕಲಿಯುವ ಮನಸ್ಸು ಬೆಳೆಸಿಕೊಳ್ಳಿ. ಜೀವನದಲ್ಲಿ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. ಕ್ಷಣಿಕ ಸಂತೋಷಕ್ಕೆ ಹಾತೊರೆಯುವ ಮನಸ್ಸನ್ನು ನಿಯಂತ್ರಿಸಿ, ಜೀವನವನ್ನು ಯಶಸ್ಸಿನ ದಡಕ್ಕೆ ಕರೆದೊಯ್ಯಬೇಕು. ಇತರರ ಮಾತಿಗೆ ಕಿವಿಯಾಗುವ ಮೊದಲು ಆತ್ಮದ ಮಾತನ್ನು ಆಲಿಸೋಣ. ತಾಯಿಯ…
ಕಾರ್ಕಳ,ನ. 8: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನವೆಂಬರ್ 30 ಕೊನೆಯ…
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ,…
Paris Fashion Week’s combined digital and physical season kicked off with IRL…
ಬೆಂಗಳೂರು, ನವೆಂಬರ್ 10: ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ…
Politics is the art of looking for trouble, finding it everywhere, diagnosing…
Home » Featured ಅಭಿಪ್ರಾಯ ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ…
ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ…

Confirmed
65.10M
Death
6.60M
Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…
ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ಬೆಳಿಗ್ಗೆ 10.30ಕ್ಕೆ ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕರು ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಕಾರ್ಕಳದ ಮಂಡಲಾಧ್ಯಕ್ಷರಾದ…

Sign in to your account