Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ನ.15 ರಂದು ಕಾರ್ಕಳದಲ್ಲಿ ಪಟ್ಲ ಫೌಂಡೇಶನ್ ನ ವಾರ್ಷಿಕ ಸಮಾರಂಭ

ಕಾರ್ಕಳ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು ನವೆಂಬರ್ 15 ರಂದು ಶನಿವಾರ ಕಾರ್ಕಳ ಬಸ್ಸು ನಿಲ್ದಾಣ ಬಳಿಯ ಮಾರಿಗುಡಿ ವಠಾರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕ ಅದ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಸಭಾದ್ಯಕ್ಷತೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ ವಿ.ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಕಾರ್ಕಳದ ಎಸ್. ಕೆ .ಎಸ್ ಇನ್ಫ್ರಾಪ್ರಾಕ್ಕ್ಚರ್ಸ್ ನ ಸುಜಯ್ ಶೆಟ್ಟಿ, ಅಜೆಕಾರ್ ನಂದ ಕುಮಾರ್ ಹೆಗ್ಡೆ, ಸಾಣೂರು ಯುವರಾಜ…

abhi

ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

      ಉಡುಪಿ:,ಅ.31:ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಅಧಿಕಾರಿಗಳು ಬದ್ಧತೆಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಯಾರಿ ಮಾಡಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 8000 ಕೋಟಿ…

abhi

 ಖ್ಯಾತ ನ್ಯಾಯವಾದಿ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ

ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್ ಅವರ ವತಿಯಿಂದ ಶಾಶ್ವತ ದಾರಿದೀಪ ಅಳವಡಿಸಲಾಯಿತು ಶನಿವಾರ ರಾತ್ರಿ ಕಾರ್ಕಳ ಜೈನಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ದಾರಿ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು ಈ…

abhi
- Sponsored -
Ad imageAd image
Weather
31°C
Udupi
clear sky
31° _ 31°
53%
2 km/h
Wed
31 °C
Thu
31 °C
Fri
31 °C
Sat
31 °C
Sun
31 °C

Follow US

Discover Categories

Entertainment

6 Articles

Technology

5 Articles

Travel

6 Articles

Long-Term Care Needs Among Retirees Varies Widely, New Research Shows

We are just an advanced breed of monkeys on a minor planet…

abhi

Fashionable Summer Accessories to Dress Up Your Travel Look

The summer is a fun and energetic time of year, and a…

abhi

Bad Credit Shouldn’t Affect Health Insurance, Experts Say

Politics is the art of looking for trouble, finding it everywhere, diagnosing…

abhi

replica watches

replica watchesrolex replica watchesrolex replica

Bhavith

ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

ಪ್ರದೇಶದಲ್ಲಿ ಅಕ್ಟೋಬರ್ 17ರಂದು ನಡೆದ ಆಲ್ ಇಂಡಿಯಾ ಪೊಲೀಸ್ ವೇಟ್‌ಲಿಫ್ಟಿಂಗ್ ಕ್ಲಸ್ಟರ್ 2025-26 ಸ್ಪರ್ಧೆಯಲ್ಲಿ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಸೋನಿಕಾ…

Bhavith

∞Ψ Leather Bra and Panties 98ti54

body margin: 0; font-family: 'Segoe UI' , sans-serif; background-color: #0b3d0b; color: #f5f5dc;…

Bhavith

ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ…

abhi

rolex replica watches

rolex replica watchesreplica watches ukreplica watches

Bhavith
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

ಕಾಡುಹೊಳೆ: ಜನಪ್ರಿಯ ರೈಸ್ ಮಿಲ್ ಲಾರಿ ಚಾಲಕ ತೀವೃ ಹೃದಯಾಘಾತಕ್ಕೆ ಬಲಿ

ಕಾರ್ಕಳ, ನ,12: ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ನಲ್ಲಿ ಲಾರಿ ಚಾಲಕನಾಗಿ ದುಡಿಯುತ್ತಿದ್ದ ಕೇವಲ 29ರ ಹರೆಯದ ಯುವಕ ಮಲಗಿದ್ದಲ್ಲೇ ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಸದಾನಂದ (29) ಎಂಬವರು ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ…

abhi