Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131
ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200 ಕೆಜಿ ಗಿಂತ ಅಧಿಕ ದನದ ಮಾಂಸವನ್ನು ವಸಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ನವಾಜ್, ಅಫ್ತಾಬ್ (ಅಪ್ಪು) ಪರಾರಿಯಾಗಿದ್ದಾರೆ. ಅಶ್ರಫ್ ಪಡೀಲುಬೆಟ್ಟುವಿನ ತನ್ನ ಮನೆಯನ್ನೇ ಅಕ್ರಮ ಕಸಾಯಿಖಾನೆಯಾಗಿ ಮಾಡಿಕೊಂಡಿದ್ದು, ಹಲವು ಸಮಯದಿಂದ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದ.ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಇಂದು (ನ.11) ಬೆಳಗ್ಗೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ…
ಕಾರ್ಕಳ, ನ.06: ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ 25 ಭಜನಾ ಮಂಡಳಿಗಳ ಸದಸ್ಯರಿಗೆ ಸಮವಸ್ತ್ರಕ್ಕಾಗಿ ತಲಾ 10,000 ರೂ. ಸಹಾಯಧನ ಹಸ್ತಾಂತರಿಸುವ ಕಾರ್ಯಕ್ರಮವು ಕಾರ್ಕಳ ಗಾಂಧಿ ಮೈದಾನದಲ್ಲಿ ನವೆಂಬರ್ 4ರಂದು ನಡೆಯಿತು. ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸ್ಥಾಪಕರು ಹಾಗೂ ಪ್ರಾಂಶುಪಾಲರಾದ ಆದ ವಿದ್ವಾನ್ ಗಣಪತಿ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಪಾದನೆ ಮಾಡಿದ ದುಡ್ಡಿಗೆ ದಾನ, ಭೋಗ್ಯ ಮತ್ತು ವಿನಿಯೋಗ ಎಂಬ ಮೂರು ದಾರಿಗಳಿವೆ. ಅದ್ಯಾವುದೂ ಮಾಡದೇ ಹೋದರೆ ಸಂಪತ್ತು ನಾಶವಾಗುತ್ತದೆ. ಅಮ್ಮನ ನೆರವು ಟ್ರಸ್ಟಿನ ಅವಿನಾಶ್ ಜಿ ಶೆಟ್ಟಿಯವರು…
ವಾಷಿಂಗ್ಟನ್: ಭಾರತ ರಷ್ಯಾದ ಕಚ್ಚಾತೈಲವನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ…
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ,…
ಬೆಂಗಳೂರು, ನ,04 : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್ ವೈ…
ಕಾರ್ಕಳ: ಈದ್ ಮಿಲಾದ್ ವೇಳೆ ತೋರಣ ಕಟ್ಟುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ…
ಬೆಂಗಳೂರು, ನ.1: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ…
ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ…
ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮಾಳ ಗ್ರಾಮದ ಕನೆಗುಂಡಿ ಶ್ಯಾಮ…

Confirmed
65.10M
Death
6.60M
Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…
ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…

Sign in to your account