Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

 ಖ್ಯಾತ ನ್ಯಾಯವಾದಿ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ

ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಡಾ ಎಂ ಏನ್ ರಾಜೇಂದ್ರ ಕುಮಾರ್ ಅವರ ವತಿಯಿಂದ ಶಾಶ್ವತ ದಾರಿದೀಪ ಅಳವಡಿಸಲಾಯಿತು ಶನಿವಾರ ರಾತ್ರಿ ಕಾರ್ಕಳ ಜೈನಮಠದ ಪರಮ ಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರು ದಾರಿ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು ಈ…

abhi

ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

  ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ಸಂಘದ ಸಾಧನೆಯನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತವು 2025ನೇ ಸಾಲಿನಲ್ಲಿ ಸಂಘ ಸಂಸ್ಥೆಗಳಿಗೆ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಿದೆ. ಶೇಖರ ಹೆಬ್ರಿ ಅಧ್ಯಕ್ಷತೆಯಲ್ಲಿ ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್ (ರಿ) ಸಂಸ್ಥೆಯು ಪ್ರತೀ ವರ್ಷ ಹೆಬ್ಬೇರಿ ಉತ್ಸವ ಎನ್ನುವ ವಿನೂತನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಗೌರವಿಸುವ ಜೊತೆಗೆ ಅಶಕ್ತರಿಗೆ ನೆರವು…

abhi

ಎಳ್ಳಾರೆಯ ಅಶ್ವಥ್ ನಾಯಕ್ ಅವರಿಗೆ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ: ಶಾಸಕ ಸುನಿಲ್ ಕುಮಾರ್ ಅವರಿಂದ ಸನ್ಮಾನ

    ಕಾರ್ಕಳ, ನ.09: ಮೀನು ಸಾಕಣೆಯ ಉದ್ದೇಶಕ್ಕಾಗಿ ರೋಹು ಮತ್ತು ಟಿಲಾಪಿಯಾ ಎಂಬ ಮೀನಿನಿಂದ ಪ್ರೋಬಯಾಟಿಕ್ ಬ್ಯಾಕ್ಟೀರಿಯಾದ ಪ್ರತ್ಯೇಕತೆ ಮತ್ತು ಗುಣಲಕ್ಷಣದ ಬಗ್ಗೆ ಡಾ.ಬಿಸ್ವಜಿತ್ ಮೈತಿ ಇವರ ಮಾರ್ಗದರ್ಶನದಲ್ಲಿ ಎಳ್ಳಾರೆ ಹಸಲುಜಡ್ಡು ಪುಂಡಲೀಕ ನಾಯಕ್ ಮತ್ತು ಸುಮನ ದಂಪತಿಯ ಪುತ್ರ ಅಶ್ವಥ್ ನಾಯಕ್ ಇವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ನಿಟ್ಟೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅವರ ಈ ಸಾಧನೆಯನ್ನು ಗುರುತಿಸಿದ ಶಾಸಕ ಸುನಿಲ್ ಕುಮಾರ್ ಭಾನುವಾರ ಅವರ ಸ್ವಗೃಹಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಇದರ ಸರಳ ಕಾರ್ಯಕ್ರಮದಲ್ಲಿ…

abhi
- Sponsored -
Ad imageAd image

Discover Categories

Entertainment

6 Articles

Technology

5 Articles

Travel

6 Articles

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ…

abhi

Gout Drug Could Show Promise in Fighting COVID-19

We are just an advanced breed of monkeys on a minor planet…

abhi

replica watches uk

replica watches ukrolex replica watchesreplica watches

Bhavith

ಕಾರ್ಕಳ: ನಲ್ಲೂರಿನಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ: 200 ಕೆಜಿಗಿಂತ ಅಧಿಕ ದನದ ಮಾಂಸ ವಶಕ್ಕೆ-ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ಮೂವರು ಪರಾರಿ

ಕಾರ್ಕಳ : ನಲ್ಲೂರು ಗ್ರಾಮದ ಕರ್ಮರಟ್ಟೆ ಪಡೀಲುಬೆಟ್ಟು ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ, 200…

abhi

Répliques de montres Audemars Piguet

Répliques de montres Audemars Piguetomega replicarolex replica watches

Bhavith

ಕಾರ್ಕಳ: ಮಹಿಳೆಯ ಚಿನ್ನಾಭರಣ ಅಡವಿರಿಸಿ ವಂಚನೆ

ಕಾರ್ಕಳ: ಮಹಿಳೆಯೊಬ್ಬರನ್ನು ನಂಬಿಸಿ ಚಿನ್ನಾಭರಣ ಪಡೆದು ಅಡವಿರಿಸಿ ಹಣ ಪಡೆದು ಬಳಿಕ ಮಹಿಳೆಗೆ ಚಿನ್ನಾಭರಣಗಳನ್ನು ಬಿಡಿಸಿ…

abhi

Benefits of Yoga: 10 Ways Your Practice Can Improve Your Life

We are just an advanced breed of monkeys on a minor planet…

abhi

ನಾಳೆ(ನ.05ರಂದು) ಕಾರ್ಕಳದಲ್ಲಿ ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶುಭಾರಂಭ

ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ…

abhi
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

ನ.15 ರಂದು ಕಾರ್ಕಳದಲ್ಲಿ ಪಟ್ಲ ಫೌಂಡೇಶನ್ ನ ವಾರ್ಷಿಕ ಸಮಾರಂಭ

ಕಾರ್ಕಳ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು ನವೆಂಬರ್ 15 ರಂದು ಶನಿವಾರ ಕಾರ್ಕಳ ಬಸ್ಸು ನಿಲ್ದಾಣ ಬಳಿಯ ಮಾರಿಗುಡಿ ವಠಾರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ…

abhi