Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ಇರ್ವತ್ತೂರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

    ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇರ್ವತ್ತೂರಿನ ಮಹೇಶ್ ಶೆಟ್ಟಿ(37ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಹೇಶ್ ಶೆಟ್ಟಿ ಅವರ ಕುಡಿತದ ಚಟದಿಂದ ಬೇಸತ್ತ ಅವರ ಪತ್ನಿ ಕಳೆದ 3 ವರ್ಷಗಳ ಹಿಂದೆ ವಿಚ್ಛೇದನ ನೀಡಿದ್ದರು.ಪತ್ನಿ ಬಿಟ್ಟು ಹೋದ ಕಾರಣ ಬೇಸತ್ತಿದ್ದ ಮಹೇಶ್ ಶೆಟ್ಟಿ ಅವರು ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿಯೇ ಇದ್ದರು. ಇದೇ ಕಾರಣಕ್ಕೆ ಮನನೊಂದು ಅ.29 ರಂದು ರಾತ್ರಿ ಮನೆಯ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು…

abhi

ಬೆಳೆ ಸಾಲಗಳಿಗೆ ಮಾರ್ಜಿನ್ ಹಣ ಕಡಿತ : ಮಾರ್ಜಿನ್ ಹಣ ಏರಿಸಲು ಸಹಕಾರ ಭಾರತಿ ಅಗ್ರಹ

ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ 3% ರಷ್ಟನ್ನು ರಾಜ್ಯ ಸರ್ಕಾರ 2015 – 16 ರ ವರೆಗೆ ನೀಡುತ್ತಾ ಬಂದಿದ್ದು, ಇದರಿಂದ ಸಹಕಾರ ಸಂಘಗಳಿಗೆ ಬಹಳ ಅನುಕೂಲವಾಗಿತ್ತು. ತದನಂತರದ ವರ್ಷಗಳಲ್ಲಿ ಹಂತ ಹಂತವಾಗಿ ಕಡಿಮೆ ಮಾಡುತ್ತಾ ಬಂದಿದ್ದು, ಈಗ ಸರಕಾರದ ಸಹಕಾರಿ ಇಲಾಖೆಯ ಕಾರ್ಯದರ್ಶಿಗಳ ಪತ್ರ ‌ಬರೆದು, ಸಾಲ ನೀಡುವಿಕೆಗೆ ಸಂಘಗಳಿಗೆ ಕೊಡುತ್ತಿದ್ದ ಮಾರ್ಜಿನ್ ಹಣವನ್ನು 1.75 % ಇಳಿಕೆ ಮಾಡಲಾಗಿದ್ದು,ಇದು ಸಹಕಾರಿ ಸಂಘಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದು ಸಹಕಾರ…

abhi

ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ

        ಕಾರ್ಕಳ, ಅ.31:ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳಾಗಿವೆ.ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡುತ್ತಾ ಬರಲಾಗುತ್ತಿದೆ.ಹೈಕೋರ್ಟ್ ಹಲವು ಬಾರಿ ಛೀಮಾರಿ ಹಾಕಿದರೂ ಎಚ್ಚೆತ್ತುಕೊಳ್ಳದ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಕಡೆಗಣಿಸಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ಇದರ ಆಡಳಿತ ಮಂಡಳಿ ಸದಸ್ಯರಾದಸಾಣೂರು ನರಸಿಂಹ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಳಲ್ಲಿ ಆಡಳಿತಾಧಿಕಾರಿಗಳ ನೇಮಕದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ.ಇದೇ ಪರಿಸ್ಥಿತಿ ರಾಜ್ಯದ…

abhi
- Sponsored -
Ad imageAd image

Discover Categories

Entertainment

6 Articles

Technology

5 Articles

Travel

6 Articles

replica watches

replica watchesbreitling replica watchesreplica watches uk

Bhavith

Apple Watch Series 9 Reportedly Has Flat Sides and Bigger Screens

Modern technology has become a total phenomenon for civilization, the defining force…

abhi

ವರಂಗದ ವೀಣಾ ಆರ್‌ ಭಟ್‌ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಹೆಬ್ರಿ : ಸಮಾಜ ಸೇವಕಿ ಹೆಬ್ರಿ ತಾಲೂಕಿನ ವರಂಗದ ವೀಣಾ ಆರ್‌ ಭಟ್‌ ಅವರಿಗೆ ಕರ್ನಾಟಕ…

abhi

ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ

        ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ…

abhi

Medicaid Expansion Improves Hypertension and Diabetes Control

We are just an advanced breed of monkeys on a minor planet…

abhi

ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

  ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು…

abhi

ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ ಅನಾರೋಗ್ಯದಿಂದ ನಿಧನ

ಬೆಂಗಳೂರು, ನ,04 : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್ ವೈ…

abhi

ರಾಜ್ಯಮಟ್ಟದ ವಾಲಿಬಾಲ್: ಜ್ಞಾನಸುಧಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

  ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು…

abhi
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…