Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಾಕ್ ಪ್ರಜೆಗಳ ಆಸ್ತಿ ಗುರುತು ಪತ್ತೆ : ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ

ಸಾಂಧರ್ಬಿಕ ಚಿತ್ರ ಬೆಂಗಳೂರು,ನ.12 : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿರುವ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದಿAದ ಪಾಕಿಸ್ತಾನ ಹಾಗೂ ಚೀನಾಗೆ ಹೋಗಿ ಅಲ್ಲಿನ ನಾಗರಿಕತ್ವ ಪಡೆದವರ ಆಸ್ತಿ ಕಸ್ಟೋಡಿಯನ್ ಆಫ್ ಎನಿಮಿ ಪ್ರಾಪರ್ಟಿ ಫಾರ್ ಇಂಡಿಯಾ ದಿಂದ ಆಸ್ತಿ ಗುರುತಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾಡಳಿತವು ಎನಿಮಿ ಆಸ್ತಿಗೆ ಸರ್ಕಾರಿ ದರ ಹಾಗೂ ಮಾರುಕಟ್ಟೆ ದರ ನಿಗದಿ ಮಾಡಿದ ದರ…

abhi

ನಿಧನ: ಶೀಲಾ ಶೆಟ್ಟಿ ,ಭೂತಮಾರ್,ಅಜೆಕಾರು

ಕಾರ್ಕಳ, ನ.06: ಮರ್ಣೆ ಗ್ರಾಮದ ಅಜೆಕಾರು ಭೂತಮಾರ್ ನಿವಾಸಿ ಶೀಲಾ ಶೆಟ್ಟಿ(80ವ) ಅವರು ಮಂಗಳವಾರದಂದು ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದ ಭೂತಮಾರ್ ಸ್ವಗೃಹದಲ್ಲಿ ನಿಧನರಾದರು. ಮೃತ ಶೀಲಾ ಶೆಟ್ಟಿಯವರು ಮುಂಬಯಿ ಹೊಟೇಲ್ ಉದ್ಯಮಿ ಸತೀಶ್ ಶೆಟ್ಟಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.                                            …

abhi

ಕಾಡುಹೊಳೆ: ಜನಪ್ರಿಯ ರೈಸ್ ಮಿಲ್ ಲಾರಿ ಚಾಲಕ ತೀವೃ ಹೃದಯಾಘಾತಕ್ಕೆ ಬಲಿ

ಕಾರ್ಕಳ, ನ,12: ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ನಲ್ಲಿ ಲಾರಿ ಚಾಲಕನಾಗಿ ದುಡಿಯುತ್ತಿದ್ದ ಕೇವಲ 29ರ ಹರೆಯದ ಯುವಕ ಮಲಗಿದ್ದಲ್ಲೇ ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಸದಾನಂದ (29) ಎಂಬವರು ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ 5 ಗಂಟೆಗೆ ಅಕ್ಕಿ ಸಾಗಾಟ ಮಾಡುವ ಲಾರಿಗೆ ಚಾಲಕನಾಗಿ ಹೋಗಬೇಕಿದ್ದ ಸದಾನಂದ ಅವರು ಲಾರಿಗೆ ಅಕ್ಕಿ ಲೋಡ್ ಆಗಿದ್ದರೂ ಎದ್ದು ಬರದ ಹಿನ್ನಲೆಯಲ್ಲಿ ಕಾರ್ಮಿಕರು ಎಬ್ಬಿಸಲು ಹೋದಾಗ ಸದಾನಂದ ಅದಾಗಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಗಾಢ ನಿದ್ದೆಯಲ್ಲಿರುವಾಗಲೇ ತೀವೃ ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.…

abhi
- Sponsored -
Ad imageAd image

Editor's Pick

ನಿಟ್ಟೆ: ಎದೆನೋವಿನಿಂದ ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟಿದ್ದಾರೆ. ನಿಟ್ಟೆಯ ರಮೇಶ ಅವರು ಮೈಸೂರಿನ ಹೊಟೇಲ್ ಒಂದರಲ್ಲಿ…

abhi
Weather
30°C
Udupi
clear sky
30° _ 30°
59%
7 km/h
Wed
30 °C
Thu
31 °C
Fri
30 °C
Sat
30 °C
Sun
30 °C

Follow US

Discover Categories

Entertainment

6 Articles

Technology

5 Articles

Travel

6 Articles

replica watches uk

replica watches ukbreitling replica watchesrolex replica watches

Bhavith

Long-Term Care Needs Among Retirees Varies Widely, New Research Shows

We are just an advanced breed of monkeys on a minor planet…

abhi

ಮಂಗಳೂರು: ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ

    ಮಂಗಳೂರು: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ…

abhi

ಮಹಾಮಜ್ಜನ ಸಜ್ಜಾದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ: ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ

    ಕಾರ್ಕಳ,ನ. 09 : ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ…

abhi

ಬೆಳ್ಮಣ್: ಪಾದಾಚಾರಿ ಮತ್ತು ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಪಾದಾಚಾರಿ ಸಾವು, ಕಾರಿನಲ್ಲಿದ್ದ ಐವರಿಗೆ ಗಾಯ

ಕಾರ್ಕಳ: ತಾಲೂಕಿನ ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ…

abhi

ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ…

abhi

ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘ : ಡಾ. ಪಾದೆಕಲ್ಲು ವಿಷ್ಣು ಭಟ್ಟರಿಂದ ಸಾಹಿತ್ಯ ಸ್ಫೂರ್ತಿ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ…

abhi
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

Follow Writers

Bhavith 32 Articles
- Sponsored -
Ad image