Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ: ಶ್ರೀಧರ ಗೌಡ ಈದು

ಕಾರ್ಕಳ: ಕಳೆದ ಕೆಲವು ತಿಂಗಳುಗಳಿಂದ ಪಶ್ಚಿಮಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಹಾಗೂ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ನಾಡ್ಪಲು ಪ್ರದೇಶದ ಸುತ್ತಮುತ್ತ ವಾಸಿಸುವ ಜನರು ಕಾಡುಪ್ರಾಣಿಗಳ ಹಾವಳಿಯಿಂದ ಭೀತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ನಾಡ್ಪಾಲು ಹಾಗೂ ಸುತ್ತಮುತ್ತಲಿನ ಹಲವು ತೋಟಗಳಿಗೆ ಆನೆಗಳು ನುಗ್ಗಿ ಕೃಷಿಯನ್ನು ನಾಶಮಾಡಿವೆ. ಕೆಲ ದಿನಗಳ ಹಿಂದೆ ಶೃಂಗೇರಿಯ ಕೆರೆಕಟ್ಟೆ ಪ್ರದೇಶದಲ್ಲಿ ಇಬ್ಬರು ನಾಗರಿಕರು ಆನೆಯ ದಾಳಿಗೆ ಬಲಿಯಾಗಿದ್ದಾರೆ. ವಿಶೇಷವಾಗಿ ಶಾಲೆಗೆ ಹೋಗುವ ಮಕ್ಕಳಿಗೂ ಆನೆಗಳ ಹಾವಳಿಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಹಂದಿಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆಗಳನ್ನು ಹಾನಿಗೊಳಿಸುತ್ತಿದ್ದರೆ, ಮಂಗಗಳು…

abhi

ದೆಹಲಿ ಕೆಂಪುಕೋಟೆ ಬಳಿ ಭೀಕರ ಬಾಂಬ್ ಸ್ಪೋಟ: 10 ಕ್ಕೂ ಅಧಿಕ ಮಂದಿ ಸಾವು 30 ಕ್ಕೂ ಹೆಚ್ಚು ಜನರಿಗೆ ಗಾಯ-ಭಯೋತ್ಪಾದಕ ಸಂಘಟನೆಯ ಕೃತ್ಯ ಶಂಕೆ

ನವದೆಹಲಿ (ನ.11): ಉಗ್ರರ ವಿರುದ್ಧ ಭದ್ರತಾಪಡೆಗಳು ದೇಶವ್ಯಾಪಿ ಕಾರ್‍ಯಾಚರಣೆ ನಡೆಸಿ ಕಳೆದ 2 ದಿನದಲ್ಲಿ 11 ಉಗ್ರರನ್ನು ಬಂಧಿಸಿದ ಬೆನ್ನಲ್ಲೇ, ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಮೆಟ್ರೋ ಸ್ಟೇಷನ್‌ ಸಿಗ್ನಲ್‌ ಬಳಿ ಸೋಮವಾರ ಸಂಜೆ 6.52ರ ವೇಳೆಗೆ ಭೀಕರ ಸ್ಫೋಟವೊಂದು ಸಂಭವಿಸಿದೆ. ಹ್ಯುಂಡೈ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಅದರ ತೀವ್ರತೆಗೆ ಅಕ್ಕಪಕ್ಕದ ವಾಹನಗಳಿಗೂ ಬೆಂಕಿ ಹತ್ತಿಕೊಂಡು ಅವು ಸುಟ್ಟು ಕರಕಲಾಗಿವೆ. ಈ ದುರ್ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ…

abhi

ನ.15 ರಂದು ಕಾರ್ಕಳದಲ್ಲಿ ಪಟ್ಲ ಫೌಂಡೇಶನ್ ನ ವಾರ್ಷಿಕ ಸಮಾರಂಭ

ಕಾರ್ಕಳ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು ನವೆಂಬರ್ 15 ರಂದು ಶನಿವಾರ ಕಾರ್ಕಳ ಬಸ್ಸು ನಿಲ್ದಾಣ ಬಳಿಯ ಮಾರಿಗುಡಿ ವಠಾರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕ ಅದ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರ ಸಭಾದ್ಯಕ್ಷತೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ ವಿ.ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಕಾರ್ಕಳದ ಎಸ್. ಕೆ .ಎಸ್ ಇನ್ಫ್ರಾಪ್ರಾಕ್ಕ್ಚರ್ಸ್ ನ ಸುಜಯ್ ಶೆಟ್ಟಿ, ಅಜೆಕಾರ್ ನಂದ ಕುಮಾರ್ ಹೆಗ್ಡೆ, ಸಾಣೂರು ಯುವರಾಜ…

abhi
- Sponsored -
Ad imageAd image

Discover Categories

Entertainment

6 Articles

Technology

5 Articles

Travel

6 Articles

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

        ಹೈದರಾಬಾದ್, ಅ.31: ಕಾಂಗ್ರೆಸ್ ನಾಯಕ ಮತ್ತು ಭಾರತ ಕ್ರಿಕೆಟ್ ತಂಡದ…

abhi

20+ Pics That Prove Jennifer Is a Timeless Beauty

Music expresses feeling and thought, without language. It was below and before…

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಅಕ್ರಮವಾಗಿ…

abhi

How Fashion Insiders Are Dressing for New York Fashion Week

Sandrine Charles wears an all-black outfit for new york fashion week. As…

abhi

replica watches uk

replica watches ukrolex replica watchesbreitling replica watches

Bhavith

ಭಾರತದ ಮೇಲೆ ಸುಂಕ ಕಡಿಮೆ ಮಾಡಲು ಮುಂದಾದ ಟ್ರಂಪ್‌; ಶೀಘ್ರವೇ ಆಗಲಿದೆಯಂತೆ ನ್ಯಾಯಯುತ ಒಪ್ಪಂದ

ವಾಷಿಂಗ್ಟನ್: ಭಾರತ ರಷ್ಯಾದ ಕಚ್ಚಾತೈಲವನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತದಿಂದ…

abhi

16 Top of Our Favorite Outdoor Clothing Brands

They make gear of the highest quality, and it shows. Made for…

abhi

ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

      ಉಡುಪಿ:,ಅ.31:ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು.…

abhi
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…