Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131
ಬೆಂಗಳೂರು, ನ.1: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು.ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ…
All of the Best Looks From New York Fashion Week Fall/Winter 2021. From Markarian to Prabal Gurung, this week features some American design
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ…
ಹೆಬ್ರಿ, ನ.08: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ…
ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ…
Music expresses feeling and thought, without language. It was below and before…
And then there is the most dangerous risk of all, the risk…

Confirmed
65.10M
Death
6.60M
Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…
ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ…

Sign in to your account