Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131
ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್ ಕೆ ಮತ್ತು ದ್ವಿತೀಯ ಪಿಯುಸಿಯ ಪ್ರಜ್ವಲ್ಎಸ್ ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ಎಜ್ಯುಕೇಶನ್ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ. …
replica watchesrolex replicarolex replica watchesbreitling replica uk
ಉಡುಪಿ,ನ.1: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರು ಈಗಾಗಲೆ ಸಂತ್ರಸ್ತೆಗೆ, ಅವರು ಕಳೆದುಕೊಂಡ 17 ಲಕ್ಷ ರೂಪಾಯಿಗಳ ವರ್ಗಾವಣೆಯ ಆದೇಶ ಪತ್ರವನ್ನು ಹಸ್ತಾಂತರಿಸಲಾಗಿದ್ದು, ಪೊಲೀಸ್ ಇಲಾಖೆಯ…
ಹೆಬ್ರಿ, ನ.08: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ…
ಬೆಂಗಳೂರು, ನ.1: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
Modern technology has become a total phenomenon for civilization, the defining force…
ಕಾರ್ಕಳ: ತಾಲೂಕಿನ ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ…
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು…
ಕಾರ್ಕಳ: ಮಹಿಳೆಯೊಬ್ಬರನ್ನು ನಂಬಿಸಿ ಚಿನ್ನಾಭರಣ ಪಡೆದು ಅಡವಿರಿಸಿ ಹಣ ಪಡೆದು ಬಳಿಕ ಮಹಿಳೆಗೆ ಚಿನ್ನಾಭರಣಗಳನ್ನು ಬಿಡಿಸಿ…
All of the Best Looks From New York Fashion Week Fall/Winter 2021.…

Confirmed
65.10M
Death
6.60M
Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

Sign in to your account