Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

KUPMA ಒಕ್ಕೂಟದ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ ಭಟ್‌ ಅವರನ್ನು ಉಡುಪಿ ಓಸಿಯನ್‌ ಪರ್ಲ್ ನಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ನಿರ್ಣಯಿಸಲಾಯಿತು. ಖಜಾಂಚಿಯಾಗಿ ಜ್ಞಾನಸುಧಾ ಸಂಸ್ಥೆಯ ಡಾ. ಸುಧಾಕರ್‌ ಶೆಟ್ಟಿ, ಕಾರ್ಯದರ್ಶಿಯಾಗಿ ಕ್ರಿಯೇಟಿವ್‌ ಸಂಸ್ಥೆಯ ಅಶ್ವತ್‌ ಎಸ್‌. ಎಲ್‌, ಸಹಕಾರ್ಯದರ್ಶಿಗಳಾಗಿ ಕ್ರಿಯೇಟಿವ್‌ ಸಂಸ್ಥೆಯ ಡಾ. ಗಣನಾಥ್‌ ಶೆಟ್ಟಿ, ಸುಜ್ಞಾನ ಸಂಸ್ಥೆಯ…

abhi

ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

ಪ್ರದೇಶದಲ್ಲಿ ಅಕ್ಟೋಬರ್ 17ರಂದು ನಡೆದ ಆಲ್ ಇಂಡಿಯಾ ಪೊಲೀಸ್ ವೇಟ್‌ಲಿಫ್ಟಿಂಗ್ ಕ್ಲಸ್ಟರ್ 2025-26 ಸ್ಪರ್ಧೆಯಲ್ಲಿ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಸೋನಿಕಾ ಯಾದವ್ ಅವರು ಒಟ್ಟು 145 ಕೆ.ಜಿ ತೂಕ ಎತ್ತಿ ಕಂಚಿನ ಪದಕ ಗೆದ್ದಿದ್ದಾರೆ. ಅವರ ಸಾಧನೆಯ ವಿಶೇಷತೆ ಏನೆಂದರೆ — ಸೋನಿಕಾ ಅವರು ಏಳು ತಿಂಗಳ ಗರ್ಭಿಣಿ ಆಗಿದ್ದರು! 30 ವರ್ಷದ ಈ ಕಾನ್ಸ್ಟೇಬಲ್ ಅವರ ದೃಢನಿಶ್ಚಯ ಮತ್ತು ಧೈರ್ಯ ಎಲ್ಲರಿಗೂ ಪ್ರೇರಣೆಯಾಗಿದೆ. ಸೋನಿಕಾ ಅವರು ತಮ್ಮ ಅನುಭವ ಹಂಚಿಕೊಂಡು ಹೇಳಿದರು: “ಇದು ಸಾಮಾನ್ಯ ಸ್ಪರ್ಧೆ ಇರಲಿಲ್ಲ. ಮೇ ತಿಂಗಳಲ್ಲಿ ನಾನು ಗರ್ಭಿಣಿ ಎಂಬುದು ಗೊತ್ತಾದಾಗ ಕ್ಷಣಕಾಲಕ್ಕೆ ಶಂಕೆ ಬಂತು — ‘ಈಗ ನಾನು…

Bhavith

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಇಂತಹ ಅಕ್ರಮ ಗೋ ಹತ್ಯೆ ದಂಧೆಗಳನ್ನು, ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಬಯಲು ಮಾಡುವುದು ನಮ್ಮ ಹಿಂದೂ ಕಾರ್ಯಕರ್ತರೇ ಎನ್ನುವುದನ್ನು ನಾವು ಗಮನಿಸಬೇಕಾದ ಅಂಶ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎನ್ನುವ ಭರವಸೆಯಿಂದ, ಆರೋಪಿಗಳು…

abhi
- Sponsored -
Ad imageAd image

Discover Categories

Entertainment

6 Articles

Technology

5 Articles

Travel

6 Articles

ಕಾರ್ಕಳ: ಮಹಿಳೆಯ ಚಿನ್ನಾಭರಣ ಅಡವಿರಿಸಿ ವಂಚನೆ

ಕಾರ್ಕಳ: ಮಹಿಳೆಯೊಬ್ಬರನ್ನು ನಂಬಿಸಿ ಚಿನ್ನಾಭರಣ ಪಡೆದು ಅಡವಿರಿಸಿ ಹಣ ಪಡೆದು ಬಳಿಕ ಮಹಿಳೆಗೆ ಚಿನ್ನಾಭರಣಗಳನ್ನು ಬಿಡಿಸಿ…

abhi

ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ

        ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ…

abhi

ರಾಜ್ಯದಲ್ಲಿ ಶೀಘ್ರವೇ ಬರಲಿದೆ AI ದೂರು ವ್ಯವಸ್ಥೆ; 21 ದಿನಗಳಲ್ಲಿ ಸಾರ್ವಜನಿಕರ ಕುಂದುಕೊರತೆಗೆ ಪರಿಹಾರ

ಬೆಂಗಳೂರು, ನವೆಂಬರ್ 10: ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ…

abhi

16 Top of Our Favorite Outdoor Clothing Brands

They make gear of the highest quality, and it shows. Made for…

abhi

Benefits of Yoga: 10 Ways Your Practice Can Improve Your Life

We are just an advanced breed of monkeys on a minor planet…

abhi

New Census Data Will Shake Up Alabama Politics

Politics is the art of looking for trouble, finding it everywhere, diagnosing…

abhi

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ…

abhi

replica watches uk

replica watches ukbreitling replica watchesrolex replica watches

Bhavith
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪೂರ್ತಿ ಮಾತು 12ನೇ ಸರಣಿ ಕಾರ್ಯಕ್ರಮ: ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಮುಖ್ಯ : ಎನ್.ಆರ್.ದಾಮೋದರ ಶರ್ಮ

ಕಾರ್ಕಳ,ನ.05: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮವು ನ.3ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಮಾತನಾಡಿ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ…

abhi

replica watches

replica watches uk