ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ
ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…
ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ ಅನಾರೋಗ್ಯದಿಂದ ನಿಧನ
ಬೆಂಗಳೂರು, ನ,04 : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್ ವೈ ಮೇಟಿ (79) ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ…
ಬೆಳೆ ಸಾಲಗಳಿಗೆ ಮಾರ್ಜಿನ್ ಹಣ ಕಡಿತ : ಮಾರ್ಜಿನ್ ಹಣ ಏರಿಸಲು ಸಹಕಾರ ಭಾರತಿ ಅಗ್ರಹ
ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ 3% ರಷ್ಟನ್ನು ರಾಜ್ಯ ಸರ್ಕಾರ 2015 – 16 ರ ವರೆಗೆ ನೀಡುತ್ತಾ ಬಂದಿದ್ದು, ಇದರಿಂದ ಸಹಕಾರ ಸಂಘಗಳಿಗೆ ಬಹಳ ಅನುಕೂಲವಾಗಿತ್ತು. ತದನಂತರದ ವರ್ಷಗಳಲ್ಲಿ…
ಮಣಿಪಾಲ ಜ್ಞಾನಸುಧಾ: ಅಥ್ಲೆಟಿಕ್ಸ್ ನಲ್ಲಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ – ವಾಟರ್ ಪೋಲೊ ಸ್ಪರ್ಧೆಯಲ್ಲಿ ಪಾರ್ಥ ರಾಷ್ಟ್ರಮಟ್ಟಕ್ಕೆ ಆಯ್ಕೆ
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 100ಮೀ.…
ನಿಟ್ಟೆ: ಎದೆನೋವಿನಿಂದ ವ್ಯಕ್ತಿ ಸಾವು
ಕಾರ್ಕಳ: ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟಿದ್ದಾರೆ. ನಿಟ್ಟೆಯ ರಮೇಶ ಅವರು ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು , ಅ. 23 ರಂದು ದೀಪಾವಳಿ ಹಬ್ಬಕ್ಕೆಂದು ಮನೆಗೆ ಬಂದಿದ್ದರು. ನ. 02 ರಂದು ರಾತ್ರಿ ಮನೆಯಲ್ಲಿ ತುಳಸಿ ಹಬ್ಬಕ್ಕೆ ಪಟಾಕಿ…
ವರಂಗದ ವೀಣಾ ಆರ್ ಭಟ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹೆಬ್ರಿ : ಸಮಾಜ ಸೇವಕಿ ಹೆಬ್ರಿ ತಾಲೂಕಿನ ವರಂಗದ ವೀಣಾ ಆರ್ ಭಟ್ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಸಮಾಜ ಸೇವೆಗೆ ಕೊಡಮಾಡುವ ” ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ” ಅವರಿಗೆ ಲಭಿಸಿದೆ. ಶನಿವಾರ ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಸಂಭ್ರಮದಲ್ಲಿ…
ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಫಾರಿಗಳು ಸೇರಿದಂತೆ…
ಕಾರ್ಕಳ:ಈದ್ ಮಿಲಾದ್ ಗೆ ತೋರಣ ಕಟ್ಟುವ ವಿಚಾರದಲ್ಲಿ ಗಲಾಟೆ: ವ್ಯಕ್ತಿಗೆ ನಿಂದನೆ ಜೀವ ಬೆದರಿಕೆ
ಕಾರ್ಕಳ: ಈದ್ ಮಿಲಾದ್ ವೇಳೆ ತೋರಣ ಕಟ್ಟುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿರುವ ಘಟನೆ ನ.2 ರಂದು ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ತಪ್ಸೀರ್ ಎಂಬವರು ತಮ್ಮ ಬೈಕಿನಲ್ಲಿ ಜರಿಗುಡ್ಡೆ ಎಂಬಲ್ಲಿರುವ ಮಸೀದಿಗೆ ನಮಾಜ್ ಮಾಡಲು ತನ್ನ…
ರಾಜ್ಯಮಟ್ಟದ ವಾಲಿಬಾಲ್: ಜ್ಞಾನಸುಧಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವತಿಯಿಂದ ರಾಮನಗರದಲ್ಲಿ ಅ.31 ಹಾಗೂ ನ.1 ರಂದು ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್ ಹೆಗ್ಡೆ…
ಐತಿಹಾಸಿಕ ಕ್ರಿಕೆಟ್ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ
ಮುಂಬೈ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಚೊಚ್ಚಲ ವಿಶ್ವಕಪ್ ಜಯಿಸಿದ ಭಾರತ ತಂಡದ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಭಾರತ ನೀಡಿದ್ದ 299 ರನ್…



